ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ ನಿಧನ

ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ.

ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment