ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ ನಿಧನ

ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ.

ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.

kiniudupi@rediffmail.com

No Comments

Leave A Comment