....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ ನಿಧನ

ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ.

ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment