ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಉಡುಪಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ ನಿಧನ

ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ.

ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment