.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ ನಿಧನ

ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ.

ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment