.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ ನಿಧನ
ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ.
ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.