ಮುಂಬೈ: ವಾಟರ್ಮೆಲನ್ ನಲ್ಲಿ ಕಾದಿದ್ದ ಜವರಾಯ; ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು....ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್...
ಉಡುಪಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ ನಿಧನ
ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ “ಮ೦ಗಳೂರು ಜುವೆಲ್ಲರ್ಸ್” ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ.
ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.