ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಹೈಕೋರ್ಟ್, ಸಿದ್ದರಾಮಯ್ಯಗೆ ಟೆನ್ಷನ್ ಟೆನ್ಷನ್!
ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಿಸಿದೆ.