ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಹೈಕೋರ್ಟ್​, ಸಿದ್ದರಾಮಯ್ಯಗೆ ಟೆನ್ಷನ್​ ಟೆನ್ಷನ್!

ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ  ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಿಸಿದೆ.

No Comments

Leave A Comment