....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಹೈಕೋರ್ಟ್​, ಸಿದ್ದರಾಮಯ್ಯಗೆ ಟೆನ್ಷನ್​ ಟೆನ್ಷನ್!

ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ  ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಿಸಿದೆ.

No Comments

Leave A Comment