.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಹೈಕೋರ್ಟ್​, ಸಿದ್ದರಾಮಯ್ಯಗೆ ಟೆನ್ಷನ್​ ಟೆನ್ಷನ್!

ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ  ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಿಸಿದೆ.

No Comments

Leave A Comment