
ಪಣಿಯಾಡಿ ಶ್ರೀಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವರಿಗೆ ಭಕ್ತರ ಸಹಕಾರದಿಂದ 20 ಲಕ್ಷಕ್ಕೂ ಅಧಿಕ ವೆಚ್ಚದ ನೂತನ ರಥ ಸಮರ್ಪಣೆ
ಉಡುಪಿ:ಶ್ರೀ ಪುತ್ತಿಗೆ ಮಠದ ಆಡಳಿತದಲ್ಲಿರುವ ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭಕ್ತರ ಸಹಕಾರದಿಂದ 20 ಲಕ್ಷಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾ ಣಗೊಂಡ ನೂತನ ರಥದ ಸಮರ್ಪಣಾ ಕಾರ್ಯಕ್ರಮದ ಶೋಭಾಯಾತ್ರೆಗೆ ಪರ್ಯಾಯಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಗೀತಾಮಂದಿರದ ಬಳಿ ರಥಕ್ಕೆ ಶನಿವಾರದ೦ದು ಚಾಲನೆ ನೀಡಿದರು.