ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಹರ್ಷೇಂದ್ರ ಕುಮಾರ್ ಅವರಿಗೆ ಮಂಜೂರಾಗಿದ್ದ 7.59 ಎಕರೆ ದರ್ಖಾಸ್ತು ರದ್ದು
ಬೆಳ್ತಂಗಡಿ; ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಧರ್ಮಸ್ಥಳ ಗ್ರಾಮದ ಸ.ನಂ.61/1ಎರಲ್ಲಿ ಸೆಕಾರದಿಂದ ಮಂಜೂರಾಗಿದ್ದ 7.59 ಎಕ್ರೆ ಜಮೀನು ಮಂಜೂರಾತಿ ಆದೇಶವನ್ನು ರದ್ದು ಪಡಿಸಿಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಆದೇಶ ನೀಡಿದೆ. ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನು ರದ್ದುಪಡಿಸಿ 2025 ಜ.21 ರಂದು ಆದೇಶ ನೀಡಿದ್ದು, ಸದ್ರಿ ಜಮೀನನನ್ನು ಋಣಮುಕ್ತವಾಗಿ ಸರಕಾರದ ಸ್ವಾಧೀನಕ್ಕೆ ಪಡೆದು, ಸರಕಾರಿ ಖಾತೆಗೆ ಪಹಣಿ ದಾಖಲು ಮಾಡಲು ಆದೇಶಿಸಲಾಗಿದೆ.
ಹರ್ಷೇಂದ್ರ ಕುಮಾರ್ ಅವರು ಕಾನೂನು ಬಾಹಿರವಾಗಿ ಜಮೀನು ಪಡೆದಿದ್ದಾರೆ ಎಂದು ಇದರ ವಿರುದ್ಧ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಇವರು ಪುತ್ತೂರು ಸಹಾಯಕ ಆಯುಕ್ತರ ಆಯುಕ್ತರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ಆಯುಕ್ತರು ಇದರ ವಿಚಾರಣೆ ಬಗ್ಗೆ ಹರ್ಷೇಂದ್ರ ಕುಮಾರ್ ಅವರಿಗೆ ನೋಟೀಸು ಕೊಟ್ಟಿದ್ದರು.
ಇದರ ವಿರುದ್ಧ ಹರ್ಷೇಂದ್ರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ (WP: 42434/2016 ಸಲ್ಲಿಸಿ ತಾನು ಭೂರಹಿತ ಎಂದೂ, ಪ್ರಕರಣ ಆದ 4 ದಶಕಗಳ ನಂತರ ನೀಡಿದ ನೋಟೀಸು ಅವಧಿ ಬಾಧಿತವಾಗಿದೆ ಎಂದೂ ಕರಣ ಆದ 4 ದಶಕಗಳ ನಂತರ ನೀಡಿದ ನೋಟೀಸು ಅವಧಿ ಬಾಧಿತವಾಗಿದೆ ಎಂದೂ ವಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ರಿಟ್ ಅರ್ಜಿ ಮುಕ್ತಾಯಗೊಳಿಸಿ (ಡಿಸ್ಪೋಸ್ ಮಾಡಿ) ದೂರನ್ನು ಇತ್ಯರ್ಥಪಡಿಸಲು ಪುತ್ತೂರು ಸಹಾಯಕ ಆಯುಕ್ತರಿಗೆ ಸೂಕ್ತ ನಿರ್ದೇಶನಗಳೊಂದಿಗೆ ಇತ್ಯರ್ಥಪಡಿಸಲು 2022 ಜುಲೈ 4 ರಂದು ಮರು ರವಾನಿಸಿತ್ತು.
ಪ್ರಕರಣವನ್ನು (ಎಡಿಸ್.ಎಲ್ಎಲ್ಡಿಸಿಆರ್: 614,706/2014-15) ಮರು ವಿಚಾರಣೆಗೆ ಕೈಗೆತ್ತಿಕೊಂಡ ಸಹಾಯಕ ಆಯುಕ್ತರ ನ್ಯಾಯಾಲಯವು ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನು ರದ್ದುಪಡಿಸಿ 2025 ಜ. 21 ರಂದು ಆದೇಶ ನೀಡಿದೆ. ಸದ್ರಿ ಜಮೀನನನ್ನು ಋಣಮುಕ್ತವಾಗಿ ಸರಕಾರದ ಸ್ವಾಧೀನಕ್ಕೆ ಪಡೆದು, ಸರಕಾರಿ ಖಾತೆಗೆ ಪಹಣಿ ದಾಖಲು ಮಾಡಲು ಪಹಣಿ ದಾಖಲು ಮಾಡಲು ಆದೇಶಿಸಲಾಗಿದೆ.
ಹರ್ಷೇಂದ್ರ ಕುಮಾರ್ ಅವರು ಕಾನೂನು ಬಾಹಿರವಾಗಿ ಜಮೀನು ಪಡೆದಿದ್ದಾರೆ ಎಂದು ಇದರ ವಿರುದ್ಧ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಇವರು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಆದೇಶ ನೀಡಿದೆ. ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನು ರದ್ದುಪಡಿಸಿ 2025 ಜ.21 ರಂದು ಆದೇಶ ನೀಡಿದ್ದು, ಸದ್ರಿ ಜಮೀನನನ್ನು ಋಣಮುಕ್ತವಾಗಿರಕಾರದ ಸ್ವಾಧೀನಕ್ಕೆ ಪಡೆದು, ಸರಕಾರಿ ಖಾತೆಗೆ ಪಹಣಿ ದಾಖಲು ಮಾಡಲು ಆದೇಶಿಸಲಾಗಿದೆ.
ಹರ್ಷೇಂದ್ರ ಕುಮಾರ್ ಅವರು ಕಾನೂನು ಬಾಹಿರವಾಗಿ ಜಮೀನು ಪಡೆದಿದ್ದಾರೆ ಎಂದು ಇದರ ವಿರುದ್ಧ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಇವರು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ಆಯುಕ್ತರು ಇದರ ವಿಚಾರಣೆ ಬಗ್ಗೆ ಹರ್ಷೇಂದ್ರ ಕುಮಾರ್ ಅವರಿಗೆ ನೋಟೀಸು ಕೊಟ್ಟಿದ್ದರು.
ಇದರ ವಿರುದ್ಧ ಹರ್ಷೇಂದ್ರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ (WP: 42434/2016 ಸಲ್ಲಿಸಿ ತಾನು ಭೂರಹಿತ ಎಂದೂ, ಪ್ರಕರಣ ಆದ 4 ದಶಕಗಳ ನಂತರ ನೀಡಿದ ನೋಟೀಸು ಅವಧಿ ಬಾಧಿತವಾಗಿದೆ ಎಂದೂ ಆದ 4 ದಶಕಗಳ ನಂತರ ನೀಡಿದ ನೋಟೀಸು ಅವಧಿ ಬಾಧಿತವಾಗಿದೆ ಎಂದೂ ವಾದಿಸಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್ ರಿಟ್ ಅರ್ಜಿ ಮುಕ್ತಾಯಗೊಳಿಸಿ (ಡಿಸ್ಪೋಸ್ ಮಾಡಿ) ದೂರನ್ನು ಇತ್ಯರ್ಥಪಡಿಸಲು ಪುತ್ತೂರು ಸಹಾಯಕ ಆಯುಕ್ತರಿಗೆ ಸೂಕ್ತ ನಿರ್ದೇಶನಗಳೊಂದಿಗೆ ಇತ್ಯರ್ಥಪಡಿಸಲು ಪುತ್ತೂರು ಸಹಾಯಕ ಆಯುಕ್ತರಿಗೆ ಸೂಕ್ತ ನಿರ್ದೇಶನಗಳೊಂದಿಗೆ ಇತ್ಯರ್ಥಪಡಿಸಲು 2022 ಜುಲೈ 4 ರಂದು ಮರು ರವಾನಿಸಿತ್ತು.
ಪ್ರಕರಣವನ್ನು (ಎಡಿಸ್.ಎಲ್ಎಲ್ಡಿಸಿಆರ್: 614,706/2014-15) ಮರು ವಿಚಾರಣೆಗೆ ಕೈಗೆತ್ತಿಕೊಂಡ ಸಹಾಯಕ ಆಯುಕ್ತರ ನ್ಯಾಯಾಲಯವು ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನುರದ್ದುಪಡಿಸಿ 2025 ಜ. 21 ರಂದು ಆದೇಶ ನೀಡಿದೆ. ಸದ್ರಿ ಜಮೀನನನ್ನು ಋಣಮುಕ್ತವಾಗಿ ಸರಕಾರದ ಸ್ವಾಧೀನಕ್ಕೆ ಪಡೆದು, ಸರಕಾರಿ ಖಾತೆಗೆ ಪಹಣಿ ದಾಖಲು ಮಾಡಲು ಆದೇಶಿಸಲಾಗಿದೆ.
ಹರ್ಷೇಂದ್ರ ಕುಮಾರ್ ಅವರು ಸುಳ್ಳು ದಾಖಲೆಗಳನ್ನು ನೀಡಿ ಹಲವು ವಿಚಾರಗಳನ್ನು ಮರೆ ಮಾಚಿ ಕಾನೂನು ಬಾಹಿರವಾಗಿ ಸರಕಾರದಿಂದ ಜಮೀನನ್ನು ಪಡೆದುಕೊಂಡಿರುವುದಾಗಿ ಕಂಡುಕೊಂಡ ಹಿನ್ನಲೆಯಲ್ಲಿ ಸಹಾಯಕ ಕಮಿಷನರ್ ಅವರ ನ್ಯಾಯಾಲಯ ಈ ಆದೇಶವನ್ನು ನೀಡಿದೆ.
ಮೇಲ್ಮನವಿದಾರರ ಪರವಾಗಿ ವಕೀಲರಾದ ಕೆ. ಭಾಸ್ಕರ ಹೊಳ್ಳ ಮತ್ತು ನಾಗರಿಕ ಸೇವಾ ಟ್ರಸ್ಟ್ ನ ರಂಜನ್ ರಾವ್ ಯರ್ಡೂರ್ ವಾದಿಸಿದ್ದರು.