ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಕುಂದಾಪುರ:ಜೆಇಇ ಮೇನ್ಸ್ 2025 – ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ.