37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...
ಕುಂದಾಪುರ:ಜೆಇಇ ಮೇನ್ಸ್ 2025 – ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ.