.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಕುಂದಾಪುರ:ಜೆಇಇ ಮೇನ್ಸ್ 2025 – ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ.