...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ

ಉಡುಪಿ: ವಿಜಯಪುರ ಜಿಲ್ಲೆ ಇಂಡಿ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಅಬೀದ ಗದ್ಯಾಳ ಅವರನ್ನು ಖಾಲಿ ಇರುವ ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಸರಕಾರ ವರ್ಗಾಯಿಸಿದೆ.

ಕಳೆದೊಂದು ವರ್ಷಕ್ಕೂ ಅಧಿಕ ಸಮಯ ಉಡುಪಿ ಎಡಿಸಿಯಾಗಿ ಕಾರ್ಯ ನಿರ್ವಹಿಸಿದ್ದ ಮಮತಾದೇವಿ ಅವರನ್ನು ಕಳೆದ ತಿಂಗಳು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಅಬೀದ ಗದ್ಯಾಳ ಅವರನ್ನು ಖಾಲಿ ಇರುವ ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ.

No Comments

Leave A Comment