ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...
ಮಧ್ಯ ಪ್ರದೇಶ ಬಳಿ ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಗೋಕಾಕ್ ನ ಆರು ಮಂದಿ ದಾರುಣ ಸಾವು
ಬೆಳಗಾವಿ: ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.