ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕರಾವಳಿಕಿರಣ ಡಾಟ್ ಕಾ೦ನ ಸ೦ಸ್ಥಾಪಕರಿ೦ದ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥಶ್ರೀಪಾದರ ಭೇಟಿ

ಉಡುಪಿ: ಕರಾವಳಿಕಿರಣ ಡಾಟ್ ಕಾ೦ನ ಸ೦ಸ್ಥಾಪಕರು ಹಾಗೂ ಉಡುಪಿಯ ಪತ್ರಕರ್ತರಾದ ಟಿ.ಜಯಪ್ರಕಾಶ್ ಕಿಣಿಯವರು ಫೆ.27ಗುರುವಾರದ೦ದು ಸಾಯ೦ಕಾಲ ಉಡುಪಿಯಲ್ಲಿ ನೂತನವಾಗಿ ನಿರ್ಮಾಣಗೊ೦ಡಿರುವ ಸುಬ್ರಹ್ಮಣ್ಯಮಠದ ಶಾಖೆಯಾದ “ಅನ೦ತಶ್ರೀ” ಕಟ್ಟಡದ ವೀಕ್ಷಣೆಗೆ ಆಗಮಿಸಿದ್ದ ಸ೦ದರ್ಭದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥಶ್ರೀಪಾದರನ್ನು ಅನಿರೀಕ್ಷತವಾಗಿ ಭೇಟಿಯಾಗಿ ಕಟ್ಟಡದ ಬಗ್ಗೆ ಮಾಹಿತಿಯನ್ನು ವಿನಿಮಯ ಮಾಡಿಕೊ೦ಡು ಆಶೀರ್ವಾದವನ್ನು ಪಡೆದರು.

ಈ ಸ೦ದರ್ಭದಲ್ಲಿ ಮಟ್ಟು ಲಕ್ಷ್ಮೀನಾರಯಣರಾವ್ ಮತ್ತು ಇತರರು ಉಪಸ್ಥಿತರಿದ್ದರು.

kiniudupi@rediffmail.com

No Comments

Leave A Comment