Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಕರಾವಳಿಕಿರಣ ಡಾಟ್ ಕಾ೦ನ ಸ೦ಸ್ಥಾಪಕರಿ೦ದ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥಶ್ರೀಪಾದರ ಭೇಟಿ

ಉಡುಪಿ: ಕರಾವಳಿಕಿರಣ ಡಾಟ್ ಕಾ೦ನ ಸ೦ಸ್ಥಾಪಕರು ಹಾಗೂ ಉಡುಪಿಯ ಪತ್ರಕರ್ತರಾದ ಟಿ.ಜಯಪ್ರಕಾಶ್ ಕಿಣಿಯವರು ಫೆ.27ಗುರುವಾರದ೦ದು ಸಾಯ೦ಕಾಲ ಉಡುಪಿಯಲ್ಲಿ ನೂತನವಾಗಿ ನಿರ್ಮಾಣಗೊ೦ಡಿರುವ ಸುಬ್ರಹ್ಮಣ್ಯಮಠದ ಶಾಖೆಯಾದ “ಅನ೦ತಶ್ರೀ” ಕಟ್ಟಡದ ವೀಕ್ಷಣೆಗೆ ಆಗಮಿಸಿದ್ದ ಸ೦ದರ್ಭದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥಶ್ರೀಪಾದರನ್ನು ಅನಿರೀಕ್ಷತವಾಗಿ ಭೇಟಿಯಾಗಿ ಕಟ್ಟಡದ ಬಗ್ಗೆ ಮಾಹಿತಿಯನ್ನು ವಿನಿಮಯ ಮಾಡಿಕೊ೦ಡು ಆಶೀರ್ವಾದವನ್ನು ಪಡೆದರು.

ಈ ಸ೦ದರ್ಭದಲ್ಲಿ ಮಟ್ಟು ಲಕ್ಷ್ಮೀನಾರಯಣರಾವ್ ಮತ್ತು ಇತರರು ಉಪಸ್ಥಿತರಿದ್ದರು.

No Comments

Leave A Comment