.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕರಾವಳಿಕಿರಣ ಡಾಟ್ ಕಾ೦ನ ಸ೦ಸ್ಥಾಪಕರಿ೦ದ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥಶ್ರೀಪಾದರ ಭೇಟಿ

ಉಡುಪಿ: ಕರಾವಳಿಕಿರಣ ಡಾಟ್ ಕಾ೦ನ ಸ೦ಸ್ಥಾಪಕರು ಹಾಗೂ ಉಡುಪಿಯ ಪತ್ರಕರ್ತರಾದ ಟಿ.ಜಯಪ್ರಕಾಶ್ ಕಿಣಿಯವರು ಫೆ.27ಗುರುವಾರದ೦ದು ಸಾಯ೦ಕಾಲ ಉಡುಪಿಯಲ್ಲಿ ನೂತನವಾಗಿ ನಿರ್ಮಾಣಗೊ೦ಡಿರುವ ಸುಬ್ರಹ್ಮಣ್ಯಮಠದ ಶಾಖೆಯಾದ “ಅನ೦ತಶ್ರೀ” ಕಟ್ಟಡದ ವೀಕ್ಷಣೆಗೆ ಆಗಮಿಸಿದ್ದ ಸ೦ದರ್ಭದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥಶ್ರೀಪಾದರನ್ನು ಅನಿರೀಕ್ಷತವಾಗಿ ಭೇಟಿಯಾಗಿ ಕಟ್ಟಡದ ಬಗ್ಗೆ ಮಾಹಿತಿಯನ್ನು ವಿನಿಮಯ ಮಾಡಿಕೊ೦ಡು ಆಶೀರ್ವಾದವನ್ನು ಪಡೆದರು.

ಈ ಸ೦ದರ್ಭದಲ್ಲಿ ಮಟ್ಟು ಲಕ್ಷ್ಮೀನಾರಯಣರಾವ್ ಮತ್ತು ಇತರರು ಉಪಸ್ಥಿತರಿದ್ದರು.

No Comments

Leave A Comment