.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿಯ ಮಹತೋಭಾರ ಶ್ರೀಅನ೦ತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ಬೆಳಿಗ್ಗೆ ರಥರೋಹಣ-ಸ೦ಜೆ ರಥೋತ್ಸವ ಸ೦ಪನ್ನ

ಉಡುಪಿಯ ಮಹತೋಭಾರ ಶ್ರೀಅನ೦ತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ರಥರೋಹಣವು ಭಾನುವಾರದ೦ದು ಬೆಳಿಗ್ಗೆ ನೆರವೇರಿತು ಸಾಯ೦ಕಾಲದ೦ದು ರಥೋತ್ಸವ ಸ೦ಪನ್ನಗೊ೦ಡಿತು.ಪರ್ಯಾಯ ಮಠದ ಹಿರಿಯ ಶ್ರೀಗಳಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಶ್ರೀಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು,ಭ೦ಡಾರಿಕೇರಿ ಮಠಾಧೀಶರು ಉಪಸ್ಥಿತರಿದ್ದರು. 

ಪರ್ಯಾಯ ಮಠದ ದಿವಾನರಾದ ಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ, ಶ್ರೀಅನ೦ತೇಶ್ವರ ದೇವಸ್ಥಾನದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಉಪಾಧ್ಯ,ಆಡಳಿತ ಮ೦ಡಳಿಯ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.ದೇವಸ್ಥಾನವನ್ನು ಹೂವಿನಿ೦ದ ಸು೦ದರವಾಗಿ ಅಲ೦ಕರಿಸಲಾಗಿತ್ತು.

 

No Comments

Leave A Comment