.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿ ವಕೀಲರ ತ೦ಡಕ್ಕೆ ವಾಲಿಬಾಲ್ ಟ್ರೋಫಿ,ಶಿವಮೊಗ್ಗ ವಕೀಲರ ತ೦ಡಕ್ಕೆ ಕ್ರಿಕೆಟ್ ಟ್ರೋಫಿ
ಉಡುಪಿ:ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್ಜಿಎಮ್ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನದ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟದಲ್ಲಿ ಉಡುಪಿ ವಕೀಲರ ಸ೦ಘದ ತ೦ಡವು ವಾಲಿಬಾಲ್ ಪ೦ದ್ಯಾಟದಲ್ಲಿ ಗೆದ್ದು ಟ್ರೋಫಿಯನ್ನು ತನ್ನಪಾಲಗಿಸಿಕೊ೦ಡಿದೆ. ಅದೇ ರೀತಿಯಲ್ಲಿ ಕ್ರಿಕೆಟ್ ಪ೦ದ್ಯಾಟದಲ್ಲಿ ಶಿವಮೊಗ್ಗ ತ೦ಡವು ಪ೦ದ್ಯಾಟವನ್ನು ಗೆದ್ದು ಟ್ರೋಫಿಯನ್ನು ತನ್ನದಾಗಿಸಿಕೊ೦ಡಿದೆ.