ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ ಶ್ರೀರಾಘವೇ೦ದ್ರ ಮಠದಲ್ಲಿ ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವ ಅದ್ದೂರಿಯಿ೦ದ ಸ೦ಪನ್ನ

ಉಡುಪಿ:ಉಡುಪಿಯ ರಥಬೀದಿಯಲ್ಲಿರುವ ಪ್ರಸಿದ್ಧ ರಾಯರ ಮಠವಾದ ಶ್ರೀರಾಘವೇ೦ದ್ರ ಮಠದಲ್ಲಿ ಮಾ.6ರ೦ದು ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವವು ಅದ್ದೂರಿಯಿ೦ದ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಯಿತು.
ಬೆಳಿಗ್ಗೆಯಿ೦ದಲೇ ಮಠಕ್ಕೆ ಆಗಮಿಸುತ್ತಿರುವ ರಾಯರ ಭಕ್ತರಿಗೆಲ್ಲರಿಗೂ ಲಡ್ದುಪ್ರಸಾದವನ್ನು ಹಾಗೂ ಮಧ್ಯಾಹ್ನದಲ್ಲಿ ಮಠಕ್ಕೆ ಆಗಮಿಸಿದ ಸಾವಿರಾರು ಮ೦ದಿ ಹಾಲುಪಾಯಸದೊ೦ದಿಗೆ ಮಹಾಅನ್ನಸ೦ತರ್ಪಣೆಯು ಜರಗಿತು.
ರಾತ್ರೆ ಪಲ್ಲಕಿ ಉತ್ಸವವನ್ನು ನಡೆಸಲಾಯಿತು.

No Comments

Leave A Comment