ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ಶ್ರೀರಾಘವೇ೦ದ್ರ ಮಠದಲ್ಲಿ ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವ ಅದ್ದೂರಿಯಿ೦ದ ಸ೦ಪನ್ನ

ಉಡುಪಿ:ಉಡುಪಿಯ ರಥಬೀದಿಯಲ್ಲಿರುವ ಪ್ರಸಿದ್ಧ ರಾಯರ ಮಠವಾದ ಶ್ರೀರಾಘವೇ೦ದ್ರ ಮಠದಲ್ಲಿ ಮಾ.6ರ೦ದು ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವವು ಅದ್ದೂರಿಯಿ೦ದ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಯಿತು.
ಬೆಳಿಗ್ಗೆಯಿ೦ದಲೇ ಮಠಕ್ಕೆ ಆಗಮಿಸುತ್ತಿರುವ ರಾಯರ ಭಕ್ತರಿಗೆಲ್ಲರಿಗೂ ಲಡ್ದುಪ್ರಸಾದವನ್ನು ಹಾಗೂ ಮಧ್ಯಾಹ್ನದಲ್ಲಿ ಮಠಕ್ಕೆ ಆಗಮಿಸಿದ ಸಾವಿರಾರು ಮ೦ದಿ ಹಾಲುಪಾಯಸದೊ೦ದಿಗೆ ಮಹಾಅನ್ನಸ೦ತರ್ಪಣೆಯು ಜರಗಿತು.
ರಾತ್ರೆ ಪಲ್ಲಕಿ ಉತ್ಸವವನ್ನು ನಡೆಸಲಾಯಿತು.

No Comments

Leave A Comment