37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಉಡುಪಿ ಶ್ರೀರಾಘವೇ೦ದ್ರ ಮಠದಲ್ಲಿ ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವ ಅದ್ದೂರಿಯಿ೦ದ ಸ೦ಪನ್ನ

ಉಡುಪಿ:ಉಡುಪಿಯ ರಥಬೀದಿಯಲ್ಲಿರುವ ಪ್ರಸಿದ್ಧ ರಾಯರ ಮಠವಾದ ಶ್ರೀರಾಘವೇ೦ದ್ರ ಮಠದಲ್ಲಿ ಮಾ.6ರ೦ದು ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವವು ಅದ್ದೂರಿಯಿ೦ದ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಯಿತು.
ಬೆಳಿಗ್ಗೆಯಿ೦ದಲೇ ಮಠಕ್ಕೆ ಆಗಮಿಸುತ್ತಿರುವ ರಾಯರ ಭಕ್ತರಿಗೆಲ್ಲರಿಗೂ ಲಡ್ದುಪ್ರಸಾದವನ್ನು ಹಾಗೂ ಮಧ್ಯಾಹ್ನದಲ್ಲಿ ಮಠಕ್ಕೆ ಆಗಮಿಸಿದ ಸಾವಿರಾರು ಮ೦ದಿ ಹಾಲುಪಾಯಸದೊ೦ದಿಗೆ ಮಹಾಅನ್ನಸ೦ತರ್ಪಣೆಯು ಜರಗಿತು.
ರಾತ್ರೆ ಪಲ್ಲಕಿ ಉತ್ಸವವನ್ನು ನಡೆಸಲಾಯಿತು.

No Comments

Leave A Comment