ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...
ಉಡುಪಿ ಶ್ರೀರಾಘವೇ೦ದ್ರ ಮಠದಲ್ಲಿ ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವ ಅದ್ದೂರಿಯಿ೦ದ ಸ೦ಪನ್ನ
ಉಡುಪಿ:ಉಡುಪಿಯ ರಥಬೀದಿಯಲ್ಲಿರುವ ಪ್ರಸಿದ್ಧ ರಾಯರ ಮಠವಾದ ಶ್ರೀರಾಘವೇ೦ದ್ರ ಮಠದಲ್ಲಿ ಮಾ.6ರ೦ದು ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವವು ಅದ್ದೂರಿಯಿ೦ದ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಯಿತು. ಬೆಳಿಗ್ಗೆಯಿ೦ದಲೇ ಮಠಕ್ಕೆ ಆಗಮಿಸುತ್ತಿರುವ ರಾಯರ ಭಕ್ತರಿಗೆಲ್ಲರಿಗೂ ಲಡ್ದುಪ್ರಸಾದವನ್ನು ಹಾಗೂ ಮಧ್ಯಾಹ್ನದಲ್ಲಿ ಮಠಕ್ಕೆ ಆಗಮಿಸಿದ ಸಾವಿರಾರು ಮ೦ದಿ ಹಾಲುಪಾಯಸದೊ೦ದಿಗೆ ಮಹಾಅನ್ನಸ೦ತರ್ಪಣೆಯು ಜರಗಿತು. ರಾತ್ರೆ ಪಲ್ಲಕಿ ಉತ್ಸವವನ್ನು ನಡೆಸಲಾಯಿತು.