ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆ ಬಿಡುಗಡೆ

ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆಯನ್ನು ಮ೦ಗಳವಾರದ೦ದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್ ರವರು ಬಿಡುಗಡೆಗೊಳಿಸಿದರು.
ಕಾರ್ಯನಿರ್ವಹಣಾಧಿಕಾರಿ ರೋಹಿತ್,ಅಧೀಕ್ಷರಾದ ಕಾವ್ಯ, ಟ್ರಸ್ಟಿಗಳಾದ ಮುರಳಿಕೃಷ್ಣ ಉಪಾಧ್ಯ, ರಮೇಶ್ ,ಶಾರದಾ, ರಘುಪತಿ ರಾವ್ ಮತ್ತು ಸುದರ್ಶನ್ ನಾಯಕ್,ಸದಾನ೦ದ ಶರ್ಮ,ರ೦ಗ ಉಪಾಧ್ಯ,ರಘುಪತಿ ರಾವ್,ಜ್ಯೋತಿ ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment