ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆ ಬಿಡುಗಡೆ

ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆಯನ್ನು ಮ೦ಗಳವಾರದ೦ದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್ ರವರು ಬಿಡುಗಡೆಗೊಳಿಸಿದರು.
ಕಾರ್ಯನಿರ್ವಹಣಾಧಿಕಾರಿ ರೋಹಿತ್,ಅಧೀಕ್ಷರಾದ ಕಾವ್ಯ, ಟ್ರಸ್ಟಿಗಳಾದ ಮುರಳಿಕೃಷ್ಣ ಉಪಾಧ್ಯ, ರಮೇಶ್ ,ಶಾರದಾ, ರಘುಪತಿ ರಾವ್ ಮತ್ತು ಸುದರ್ಶನ್ ನಾಯಕ್,ಸದಾನ೦ದ ಶರ್ಮ,ರ೦ಗ ಉಪಾಧ್ಯ,ರಘುಪತಿ ರಾವ್,ಜ್ಯೋತಿ ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು.

kiniudupi@rediffmail.com

No Comments

Leave A Comment