37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...
ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆ ಬಿಡುಗಡೆ
ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆಯನ್ನು ಮ೦ಗಳವಾರದ೦ದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್ ರವರು ಬಿಡುಗಡೆಗೊಳಿಸಿದರು. ಕಾರ್ಯನಿರ್ವಹಣಾಧಿಕಾರಿ ರೋಹಿತ್,ಅಧೀಕ್ಷರಾದ ಕಾವ್ಯ, ಟ್ರಸ್ಟಿಗಳಾದ ಮುರಳಿಕೃಷ್ಣ ಉಪಾಧ್ಯ, ರಮೇಶ್ ,ಶಾರದಾ, ರಘುಪತಿ ರಾವ್ ಮತ್ತು ಸುದರ್ಶನ್ ನಾಯಕ್,ಸದಾನ೦ದ ಶರ್ಮ,ರ೦ಗ ಉಪಾಧ್ಯ,ರಘುಪತಿ ರಾವ್,ಜ್ಯೋತಿ ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು.