...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಇ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಏಕಾದಶಿಯ ಪ್ರಯುಕ್ತವಾಗಿ “ವಿಠೋಬ”ಅಲ೦ಕಾರ…

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಬುಧವಾರದ೦ದು ಏಕಾದಶಿಯ ಪ್ರಯುಕ್ತವಾಗಿ ಶ್ರೀದೇವರಿಗೆ “ವಿಠೋಬ”ಅಲ೦ಕಾರವನ್ನು ದೇವಳದ ಪ್ರಧಾನ ಅರ್ಚಕರಾದ ದಯಾಘನ್ ಭಟ್ ಮಾಡಿದರು.

No Comments

Leave A Comment