....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಇ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಏಕಾದಶಿಯ ಪ್ರಯುಕ್ತವಾಗಿ “ವಿಠೋಬ”ಅಲ೦ಕಾರ…

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಬುಧವಾರದ೦ದು ಏಕಾದಶಿಯ ಪ್ರಯುಕ್ತವಾಗಿ ಶ್ರೀದೇವರಿಗೆ “ವಿಠೋಬ”ಅಲ೦ಕಾರವನ್ನು ದೇವಳದ ಪ್ರಧಾನ ಅರ್ಚಕರಾದ ದಯಾಘನ್ ಭಟ್ ಮಾಡಿದರು.

No Comments

Leave A Comment