ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕೊಚ್ಚಿಕಾರ್ ರೇಣುಕಾರ೦ಜನ್ ಪೈಯವರಿ೦ದ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಬೆಳ್ಳಿಯ ತೂಗುದೀಪ ಸಮರ್ಪಣೆ…

ಉಡುಪಿ: ದಿ. ಕೊಚ್ಚಿಕಾರ್ ಡಾಕ್ಟರ್ ಮೋಹನದಾಸ್ ಪೈ ಮತ್ತು ದಿ.ಲೀಲಾಮೋಹನ್ ದಾಸ್ ಪೈ ಹಾಗೂ ಶ್ರೀಮತಿ ರೇಣುಕಾ ಪೈಯವರ ಪತಿಯಾದ ದಿ.ಕೊಚ್ಚಿಕಾರ್ ರ೦ಜನ್ ಪೈ ಯವರ ಸ್ಮರಣಾರ್ಥವಾಗಿ ಮಾರ್ಚ್ 26ರ ಬುಧವಾರದ೦ದು ಶ್ರೀಮತಿ ರೇಣುಕಾ ಪೈಯವರು
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ “ಬೆಳ್ಳಿಯ ತೂಗುದೀಪವನ್ನು ಸಮರ್ಪಿಸಿದರು.

ಕೆ.ಬಾಲಕೃಷ್ಣ ನಾಯಕ್ ರವರು ಕೃಷ್ಣಾರ್ಪಣೆಯ ಕಾರ್ಯಕ್ರಮಕ್ಕೆ ಸಹಕರಿಸಿದರು. ದೇವಳದ ಟ್ರಸ್ಟಿಗಳಾದ ಅಲೆವೂರು ಗಣೇಶ ಕಿಣಿರವರಿಗೆ ರೇಣುಕಾರ೦ಜನ್ ಪೈಯವರು ದೀಪಗಳನ್ನು ಹಸ್ತಾ೦ತರಿಸಿದರು.

kiniudupi@rediffmail.com

No Comments

Leave A Comment