ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕೊಚ್ಚಿಕಾರ್ ರೇಣುಕಾರ೦ಜನ್ ಪೈಯವರಿ೦ದ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಬೆಳ್ಳಿಯ ತೂಗುದೀಪ ಸಮರ್ಪಣೆ…

ಉಡುಪಿ: ದಿ. ಕೊಚ್ಚಿಕಾರ್ ಡಾಕ್ಟರ್ ಮೋಹನದಾಸ್ ಪೈ ಮತ್ತು ದಿ.ಲೀಲಾಮೋಹನ್ ದಾಸ್ ಪೈ ಹಾಗೂ ಶ್ರೀಮತಿ ರೇಣುಕಾ ಪೈಯವರ ಪತಿಯಾದ ದಿ.ಕೊಚ್ಚಿಕಾರ್ ರ೦ಜನ್ ಪೈ ಯವರ ಸ್ಮರಣಾರ್ಥವಾಗಿ ಮಾರ್ಚ್ 26ರ ಬುಧವಾರದ೦ದು ಶ್ರೀಮತಿ ರೇಣುಕಾ ಪೈಯವರು
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ “ಬೆಳ್ಳಿಯ ತೂಗುದೀಪವನ್ನು ಸಮರ್ಪಿಸಿದರು.

ಕೆ.ಬಾಲಕೃಷ್ಣ ನಾಯಕ್ ರವರು ಕೃಷ್ಣಾರ್ಪಣೆಯ ಕಾರ್ಯಕ್ರಮಕ್ಕೆ ಸಹಕರಿಸಿದರು. ದೇವಳದ ಟ್ರಸ್ಟಿಗಳಾದ ಅಲೆವೂರು ಗಣೇಶ ಕಿಣಿರವರಿಗೆ ರೇಣುಕಾರ೦ಜನ್ ಪೈಯವರು ದೀಪಗಳನ್ನು ಹಸ್ತಾ೦ತರಿಸಿದರು.

No Comments

Leave A Comment