Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಬೈಂದೂರು: ಕಾರು ಮತ್ತು ಆಟೋರಿಕ್ಷಾ ನಡುವೆ ಢಿಕ್ಕಿ : ಚಾಲಕ ಗಂಭೀರ

ಬೈಂದೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ.

ಈ ಅಪಘಾತದಲ್ಲಿ ಆಟೋ ಚಾಲಕ ಬಾಬು ಪೂಜಾರಿ ಗಂಭೀರ ಗಾಯಗೊಂಡು ಸ್ಥಳೀಯರ ಸಹಾಯದಿಂದ  ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಂದೂರಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ   ಕಾರ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.

ಘಟನೆ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾ ಅಧಿಕಾರಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment