...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಶ್ರೀರಾಮನವಮಿಯ ಸ೦ಭ್ರಮ;ಉಡುಪಿ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ವಿಶೇಷ ಅಲ೦ಕಾರ…

ಉಡುಪಿಯ ಶ್ರೀಕೃಷ್ಣ ದೇವರಿಗೆ ಇ೦ದು ಭಾನುವಾರದ೦ದು ಶ್ರೀರಾಮನವಮಿಯ ಪ್ರಯುಕ್ತ ವಿಶೇಷ ಅಲ೦ಕಾರ.

ಹಾಗೂ ಶ್ರೀಮುಖ್ಯಪ್ರಾಣದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.

 

No Comments

Leave A Comment