....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಶ್ರೀರಾಮನವಮಿಯ ಸ೦ಭ್ರಮ;ಉಡುಪಿ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ವಿಶೇಷ ಅಲ೦ಕಾರ…

ಉಡುಪಿಯ ಶ್ರೀಕೃಷ್ಣ ದೇವರಿಗೆ ಇ೦ದು ಭಾನುವಾರದ೦ದು ಶ್ರೀರಾಮನವಮಿಯ ಪ್ರಯುಕ್ತ ವಿಶೇಷ ಅಲ೦ಕಾರ.

ಹಾಗೂ ಶ್ರೀಮುಖ್ಯಪ್ರಾಣದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.

 

No Comments

Leave A Comment