......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಉಡುಪಿಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಶ್ರೀರಾಮನವಮಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀರಾಮನವಮಿ ಉತ್ಸವವನ್ನು ವಿಜೃ೦ಭಣೆಯಿ೦ದ ನಡೆಸಲಾಯಿತು.ಸಕಲ ಧಾರ್ಮಿಕವಿಧಿ-ವಿಧಾನಗಳೊ೦ದಿಗೆ ಶ್ರೀರಾಮದೇವರಿಗೆ ಪೂಜೆಯನ್ನು ನಡೆಸಲಾಯಿತು.ಇದೇ ಸ೦ದರ್ಭದಲ್ಲಿ ಶ್ರೀರಾಮಜಪದಲ್ಲಿ ಸಮಾಜ ಬಾ೦ಧವರು.

ಇದೇ ಸ೦ದರ್ಭದಲ್ಲಿ ಶ್ರೀರಾಮನವಮಿಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರದೊ೦ದಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.ನ೦ತರ ಮಹಾಪೂಜೆಯೊ೦ದಿಗೆ ಮಹಾಸಮಾರಾಧನೆಯು ನಡೆಯಿತು.

 

No Comments

Leave A Comment