Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಉಡುಪಿಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಶ್ರೀರಾಮನವಮಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀರಾಮನವಮಿ ಉತ್ಸವವನ್ನು ವಿಜೃ೦ಭಣೆಯಿ೦ದ ನಡೆಸಲಾಯಿತು.ಸಕಲ ಧಾರ್ಮಿಕವಿಧಿ-ವಿಧಾನಗಳೊ೦ದಿಗೆ ಶ್ರೀರಾಮದೇವರಿಗೆ ಪೂಜೆಯನ್ನು ನಡೆಸಲಾಯಿತು.ಇದೇ ಸ೦ದರ್ಭದಲ್ಲಿ ಶ್ರೀರಾಮಜಪದಲ್ಲಿ ಸಮಾಜ ಬಾ೦ಧವರು.

ಇದೇ ಸ೦ದರ್ಭದಲ್ಲಿ ಶ್ರೀರಾಮನವಮಿಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರದೊ೦ದಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.ನ೦ತರ ಮಹಾಪೂಜೆಯೊ೦ದಿಗೆ ಮಹಾಸಮಾರಾಧನೆಯು ನಡೆಯಿತು.

 

No Comments

Leave A Comment