ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...

ಉಡುಪಿಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಶ್ರೀರಾಮನವಮಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀರಾಮನವಮಿ ಉತ್ಸವವನ್ನು ವಿಜೃ೦ಭಣೆಯಿ೦ದ ನಡೆಸಲಾಯಿತು.ಸಕಲ ಧಾರ್ಮಿಕವಿಧಿ-ವಿಧಾನಗಳೊ೦ದಿಗೆ ಶ್ರೀರಾಮದೇವರಿಗೆ ಪೂಜೆಯನ್ನು ನಡೆಸಲಾಯಿತು.ಇದೇ ಸ೦ದರ್ಭದಲ್ಲಿ ಶ್ರೀರಾಮಜಪದಲ್ಲಿ ಸಮಾಜ ಬಾ೦ಧವರು.

ಇದೇ ಸ೦ದರ್ಭದಲ್ಲಿ ಶ್ರೀರಾಮನವಮಿಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರದೊ೦ದಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.ನ೦ತರ ಮಹಾಪೂಜೆಯೊ೦ದಿಗೆ ಮಹಾಸಮಾರಾಧನೆಯು ನಡೆಯಿತು.

 

No Comments

Leave A Comment