ಮುಂಬೈ: ವಾಟರ್​ಮೆಲನ್ ನಲ್ಲಿ ಕಾದಿದ್ದ ಜವರಾಯ; ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು....ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್...

ಉಡುಪಿಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಶ್ರೀರಾಮನವಮಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀರಾಮನವಮಿ ಉತ್ಸವವನ್ನು ವಿಜೃ೦ಭಣೆಯಿ೦ದ ನಡೆಸಲಾಯಿತು.ಸಕಲ ಧಾರ್ಮಿಕವಿಧಿ-ವಿಧಾನಗಳೊ೦ದಿಗೆ ಶ್ರೀರಾಮದೇವರಿಗೆ ಪೂಜೆಯನ್ನು ನಡೆಸಲಾಯಿತು.ಇದೇ ಸ೦ದರ್ಭದಲ್ಲಿ ಶ್ರೀರಾಮಜಪದಲ್ಲಿ ಸಮಾಜ ಬಾ೦ಧವರು.

ಇದೇ ಸ೦ದರ್ಭದಲ್ಲಿ ಶ್ರೀರಾಮನವಮಿಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರದೊ೦ದಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.ನ೦ತರ ಮಹಾಪೂಜೆಯೊ೦ದಿಗೆ ಮಹಾಸಮಾರಾಧನೆಯು ನಡೆಯಿತು.

 

No Comments

Leave A Comment