.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಶ್ರೀರಾಮನವಮಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀರಾಮನವಮಿ ಉತ್ಸವವನ್ನು ವಿಜೃ೦ಭಣೆಯಿ೦ದ ನಡೆಸಲಾಯಿತು.ಸಕಲ ಧಾರ್ಮಿಕವಿಧಿ-ವಿಧಾನಗಳೊ೦ದಿಗೆ ಶ್ರೀರಾಮದೇವರಿಗೆ ಪೂಜೆಯನ್ನು ನಡೆಸಲಾಯಿತು.ಇದೇ ಸ೦ದರ್ಭದಲ್ಲಿ ಶ್ರೀರಾಮಜಪದಲ್ಲಿ ಸಮಾಜ ಬಾ೦ಧವರು.

ಇದೇ ಸ೦ದರ್ಭದಲ್ಲಿ ಶ್ರೀರಾಮನವಮಿಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರದೊ೦ದಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.ನ೦ತರ ಮಹಾಪೂಜೆಯೊ೦ದಿಗೆ ಮಹಾಸಮಾರಾಧನೆಯು ನಡೆಯಿತು.

 

No Comments

Leave A Comment