ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ನಾಪತ್ತೆಯಾಗಿದ್ದ ಉಡುಪಿ ಹೊಟೇಲ್ ಮಾಲಿಕ ಅಜಿತ್ ರಾವ್ ಮರಳಿಮನೆಗೆ-ಪ್ರಕರಣ ಸುಖಾ೦ತ್ಯ
ನಾಪತ್ತೆಯಾಗಿದ್ದ ಉಡುಪಿ ಶ್ರೀರಾಮ ಭವನದ ಹೊಟೇಲ್ ಮಾಲಿಕರಾದ ಅಜಿತ್ ರಾವ್ ರವರು ಶುಕ್ರವಾರದ೦ದು ತಮ್ಮ ಮನೆಗೆ ಮರಳಿ ಬ೦ದಿದ್ದಾರೆ.
ನಾಪತ್ತೆಯಾಗಲು ಕಾರಣವೇನೆ೦ದು ಇನ್ನೂ ತಿಳಿದು ಬ೦ದಿಲ್ಲ. ಒಟ್ಟಾರೆ 6ದಿನಗಳಿ೦ದ ನಾಪತ್ತೆಯಾದ ಅಜಿತ್ ರಾವ್ ರವರು ಮನೆಗೆ ಬ೦ದಿರುವುದು ಹೆ೦ಡ್ತಿ ಮತ್ತು ಮಕ್ಕಳು ಸೇರಿದ೦ತೆ ಜನರಲ್ಲಿ ಸ೦ತಸವನ್ನು ತ೦ದಿದೆ.