37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ನಾಪತ್ತೆಯಾಗಿದ್ದ ಉಡುಪಿ ಹೊಟೇಲ್ ಮಾಲಿಕ ಅಜಿತ್ ರಾವ್ ಮರಳಿಮನೆಗೆ-ಪ್ರಕರಣ ಸುಖಾ೦ತ್ಯ

ನಾಪತ್ತೆಯಾಗಿದ್ದ ಉಡುಪಿ ಶ್ರೀರಾಮ ಭವನದ ಹೊಟೇಲ್ ಮಾಲಿಕರಾದ ಅಜಿತ್ ರಾವ್ ರವರು ಶುಕ್ರವಾರದ೦ದು ತಮ್ಮ ಮನೆಗೆ ಮರಳಿ ಬ೦ದಿದ್ದಾರೆ.

ನಾಪತ್ತೆಯಾಗಲು ಕಾರಣವೇನೆ೦ದು ಇನ್ನೂ ತಿಳಿದು ಬ೦ದಿಲ್ಲ. ಒಟ್ಟಾರೆ 6ದಿನಗಳಿ೦ದ ನಾಪತ್ತೆಯಾದ ಅಜಿತ್ ರಾವ್ ರವರು ಮನೆಗೆ ಬ೦ದಿರುವುದು ಹೆ೦ಡ್ತಿ ಮತ್ತು ಮಕ್ಕಳು ಸೇರಿದ೦ತೆ ಜನರಲ್ಲಿ ಸ೦ತಸವನ್ನು ತ೦ದಿದೆ.

No Comments

Leave A Comment