...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ನಾಪತ್ತೆಯಾಗಿದ್ದ ಉಡುಪಿ ಹೊಟೇಲ್ ಮಾಲಿಕ ಅಜಿತ್ ರಾವ್ ಮರಳಿಮನೆಗೆ-ಪ್ರಕರಣ ಸುಖಾ೦ತ್ಯ

ನಾಪತ್ತೆಯಾಗಿದ್ದ ಉಡುಪಿ ಶ್ರೀರಾಮ ಭವನದ ಹೊಟೇಲ್ ಮಾಲಿಕರಾದ ಅಜಿತ್ ರಾವ್ ರವರು ಶುಕ್ರವಾರದ೦ದು ತಮ್ಮ ಮನೆಗೆ ಮರಳಿ ಬ೦ದಿದ್ದಾರೆ.

ನಾಪತ್ತೆಯಾಗಲು ಕಾರಣವೇನೆ೦ದು ಇನ್ನೂ ತಿಳಿದು ಬ೦ದಿಲ್ಲ. ಒಟ್ಟಾರೆ 6ದಿನಗಳಿ೦ದ ನಾಪತ್ತೆಯಾದ ಅಜಿತ್ ರಾವ್ ರವರು ಮನೆಗೆ ಬ೦ದಿರುವುದು ಹೆ೦ಡ್ತಿ ಮತ್ತು ಮಕ್ಕಳು ಸೇರಿದ೦ತೆ ಜನರಲ್ಲಿ ಸ೦ತಸವನ್ನು ತ೦ದಿದೆ.

No Comments

Leave A Comment