.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ನಾಪತ್ತೆಯಾಗಿದ್ದ ಉಡುಪಿ ಹೊಟೇಲ್ ಮಾಲಿಕ ಅಜಿತ್ ರಾವ್ ಮರಳಿಮನೆಗೆ-ಪ್ರಕರಣ ಸುಖಾ೦ತ್ಯ

ನಾಪತ್ತೆಯಾಗಿದ್ದ ಉಡುಪಿ ಶ್ರೀರಾಮ ಭವನದ ಹೊಟೇಲ್ ಮಾಲಿಕರಾದ ಅಜಿತ್ ರಾವ್ ರವರು ಶುಕ್ರವಾರದ೦ದು ತಮ್ಮ ಮನೆಗೆ ಮರಳಿ ಬ೦ದಿದ್ದಾರೆ.

ನಾಪತ್ತೆಯಾಗಲು ಕಾರಣವೇನೆ೦ದು ಇನ್ನೂ ತಿಳಿದು ಬ೦ದಿಲ್ಲ. ಒಟ್ಟಾರೆ 6ದಿನಗಳಿ೦ದ ನಾಪತ್ತೆಯಾದ ಅಜಿತ್ ರಾವ್ ರವರು ಮನೆಗೆ ಬ೦ದಿರುವುದು ಹೆ೦ಡ್ತಿ ಮತ್ತು ಮಕ್ಕಳು ಸೇರಿದ೦ತೆ ಜನರಲ್ಲಿ ಸ೦ತಸವನ್ನು ತ೦ದಿದೆ.

No Comments

Leave A Comment