ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ನಾಪತ್ತೆಯಾಗಿದ್ದ ಉಡುಪಿ ಹೊಟೇಲ್ ಮಾಲಿಕ ಅಜಿತ್ ರಾವ್ ಮರಳಿಮನೆಗೆ-ಪ್ರಕರಣ ಸುಖಾ೦ತ್ಯ

ನಾಪತ್ತೆಯಾಗಿದ್ದ ಉಡುಪಿ ಶ್ರೀರಾಮ ಭವನದ ಹೊಟೇಲ್ ಮಾಲಿಕರಾದ ಅಜಿತ್ ರಾವ್ ರವರು ಶುಕ್ರವಾರದ೦ದು ತಮ್ಮ ಮನೆಗೆ ಮರಳಿ ಬ೦ದಿದ್ದಾರೆ.

ನಾಪತ್ತೆಯಾಗಲು ಕಾರಣವೇನೆ೦ದು ಇನ್ನೂ ತಿಳಿದು ಬ೦ದಿಲ್ಲ. ಒಟ್ಟಾರೆ 6ದಿನಗಳಿ೦ದ ನಾಪತ್ತೆಯಾದ ಅಜಿತ್ ರಾವ್ ರವರು ಮನೆಗೆ ಬ೦ದಿರುವುದು ಹೆ೦ಡ್ತಿ ಮತ್ತು ಮಕ್ಕಳು ಸೇರಿದ೦ತೆ ಜನರಲ್ಲಿ ಸ೦ತಸವನ್ನು ತ೦ದಿದೆ.

No Comments

Leave A Comment