ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯಾಗಿ ಶತಮಾನಗಳು ಸ್ಮರಣಾರ್ಥ ಧಾರ್ಮಿಕ ಭವನ-ವಸತಿ ನಿಲಯಕ್ಕೆ ಶಿಲಾನ್ಯಾಸ ಲೋಕಾರ್ಪಣೆ

ಉಡುಪಿ:ಉಡುಪಿ ಕ್ಷೇತ್ರದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯಾಗಿ ಶತಮಾನಗಳು ಗತಿಸುತ್ತಿರುವ ಹಿನ್ನಲೆಯಲ್ಲಿ ಇದರ ಸ್ಮರಣಾರ್ಥ ಧಾರ್ಮಿಕ ಭವನ-ವಸತಿ ನಿಲಯ ಲೋಕಾರ್ಪಣೆ ಮಾಡಲು ನಿಶ್ಚಯಿಸಲಾಗಿದ್ದು ಆ ಪ್ರಯುಕ್ತ ಮೇ 2  ಶುಕ್ರವಾರದ೦ದು ಉಡುಪಿ ಕನಕದಾಸ ರಸ್ತೆ ಸಮೀಪವಿರುವ ಸ್ಥಳದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು .

ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರು , ಕಿರಿಯ ಪಟ್ಟದ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಸಮಕ್ಷಮ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿದರು.

ಪುತ್ತಿಗೆ ಮಠದ ಪ್ರಸನ್ನ ಆಚಾರ್ಯ,ರಾಘವೇ೦ದ್ರ ಮಠದ ಜಯತೀರ್ಥ ಆಚಾರ್ಯರವರು ಸೇರಿದ೦ತೆ ಮಠದ ಅಭಿಮಾನಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

 

No Comments

Leave A Comment