Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...
ಮಾ.21ರ೦ದು ಕಲ್ಯಾಣಪುರ ಶ್ರೀ ವೆಂಕಟರಮಣ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರಗುವ೦ತೆ ಶ್ರೀ ದೇವರ ಸನ್ನಿಧಾನದಲ್ಲಿ ಹೂವಿನ ಪೂಜೆ ಮತ್ತು ವಿಶೇಷ ಪ್ರಾರ್ಥನೆ ಕಾರ್ಯಕ್ರಮ
ನಮ್ಮ ಶ್ರೀ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನ ರೀತಿಯಲ್ಲಿ ಜರಗುವಂತೆ ಶ್ರೀ ದೇವರ ಸನ್ನಿಧಾನದಲ್ಲಿ ಇದೇ ಬರುವ ದಿನಾಂಕ 21-05-2025 ರ ಬುಧವಾರ (ರಾತ್ರಿ 7 ಗಂಟೆಗೆ) ವಿಶೇಷ ಹೂವಿನ ಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಆಯೋಜಿಸಲಾಗಿದೆ.
ಈ ಮಹಾಪ್ರಾರ್ಥನೆಯಲ್ಲಿ ಭಜಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ವಿನಂತಿ.