ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮಾ.21ರ೦ದು ಕಲ್ಯಾಣಪುರ ಶ್ರೀ ವೆಂಕಟರಮಣ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರಗುವ೦ತೆ ಶ್ರೀ ದೇವರ ಸನ್ನಿಧಾನದಲ್ಲಿ ಹೂವಿನ ಪೂಜೆ ಮತ್ತು ವಿಶೇಷ ಪ್ರಾರ್ಥನೆ ಕಾರ್ಯಕ್ರಮ
ನಮ್ಮ ಶ್ರೀ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನ ರೀತಿಯಲ್ಲಿ ಜರಗುವಂತೆ ಶ್ರೀ ದೇವರ ಸನ್ನಿಧಾನದಲ್ಲಿ ಇದೇ ಬರುವ ದಿನಾಂಕ 21-05-2025 ರ ಬುಧವಾರ (ರಾತ್ರಿ 7 ಗಂಟೆಗೆ) ವಿಶೇಷ ಹೂವಿನ ಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಆಯೋಜಿಸಲಾಗಿದೆ.
ಈ ಮಹಾಪ್ರಾರ್ಥನೆಯಲ್ಲಿ ಭಜಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ವಿನಂತಿ.